Shubman Gill Fined: ಶುಭಮನ್ ಐಪಿಎಲ್ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ 24 ಲಕ್ಷ ರೂ. ದಂಡ ವಿಧಿಸಲಾಗಿದ್ದು, ಇದು ಐಪಿಎಲ್ 2024 ರ ಋತುವಿನಲ್ಲಿ ಶುಭಮನ್ ಅವರ ಎರಡನೇ ತಪ್ಪಾಗಿದೆ.
ಗುಜರಾತ್ ಟೈಟಾನ್ಸ್ , ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 35 ರನ್’ಗಳಿಂದ ಜಯ ಸಾಧಿಸಿದೆrashmika mandanna
ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ನಿಧಾನಗತಿಯ ಓವರ್ ರೇಟ್’ನಲ್ಲಿ ತಪ್ಪಿತಸ್ಥರೆಂದು ಸಾಬೀತಾದ ಹಿನ್ನೆಲೆಯಲ್ಲಿ ಶುಭಮನ್ ಗಿಲ್ ಅವರಿಗೆ ಬಿಸಿಸಿಐ ಈ ಶಿಕ್ಷೆ ನೀಡಿದೆ. ಗುಜರಾತ್ ಟೈಟಾನ್ಸ್ ತನ್ನ 20 ಓವರ್’ಗಳನ್ನು ನಿಗದಿತ ಸಮಯದೊಳಗೆ ಪೂರ್ಣಗೊಳಿಸಲು ವಿಫಲವಾಗಿತ್ತು. ಐಪಿಎಲ್ 2024 ರ ಋತುವಿನಲ್ಲಿ ಮತ್ತೊಮ್ಮೆ ಸ್ಲೋ ಓವರ್ ರೇಟ್’ನಲ್ಲಿ ಶುಬ್ಮಾನ್ ಗಿಲ್ ತಪ್ಪಿತಸ್ಥರೆಂದು ಕಂಡುಬಂದರೆ, ನಂತರ ಅವರನ್ನು ಒಂದು ಐಪಿಎಲ್ ಪಂದ್ಯಕ್ಕೆ ನಿಷೇಧಿಸಬಹುದು ಮತ್ತು ರೂ 30 ಲಕ್ಷ ದಂಡ ವಿಧಿಸಬಹುದು.
ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ತಂಗಿ ಹೇಗಿದ್ದಾರೆ ಗೊತ್ತಾ? ವಯಸ್ಸಲ್ಲಿ 17 ವರ್ಷ ಕಿರಿಯಳಾದ್ರೂ ಅಂದದಲ್ಲಿ ಅಕ್ಕನನ್ನೇ ಮೀರಿಸುವಷ್ಟು ಕ್ಯೂಟ್ ಈಕೆ
ಶುಭ್ಮನ್ ಗಿಲ್ ದಂಡ ಶುಭ್ಮನ್ ಗಿಲ್ 24 ಲಕ್ಷ ದಂಡ ಶುಭ್ಮನ್ ಗಿಲ್ ಬಿಸಿಸಿಐ ಶುಭ್ಮನ್ ಗಿಲ್ ಐಪಿಎಲ್ ನೀತಿ ಸಂಹಿತೆ ಉಲ್ಲಂಘನೆ ಗುಜರಾತ್ ಟೈಟಾನ್ಸ್ ಚೆನ್ನೈ ಸೂಪರ್ ಕಿಂಗ್ಸ್ ಕನ್ನಡದಲ್ಲಿ ಕ್ರಿಕೆಟ್ ಸುದ್ದಿ Shubman Gill Shubman Gill Fined Shubman Gill Fined 24 Lakhs Shubman Gill BCCI Shubman Gill IPL Code Violation Gujarat Titans Chennai Super Kings Cricket News In Kannada
Deutschland Neuesten Nachrichten, Deutschland Schlagzeilen
Similar News:Sie können auch ähnliche Nachrichten wie diese lesen, die wir aus anderen Nachrichtenquellen gesammelt haben.
ಕೋಟಕ್ ಬ್ಯಾಂಕ್ ವಿರುದ್ಧ ಆರ್ಬಿಐ ಕಠಿಣ ಕ್ರಮ, ಹಳೆಯ ಗ್ರಾಹಕರ ಮೇಲೆ ಏನು ಪರಿಣಾಮ?RBI Action against Kotak Mahindra Bank: ಮುಂದಿನ ದಿನಗಳಲ್ಲಿ ಬ್ಯಾಂಕ್ನ ಸರ್ವರ್ನಲ್ಲಿ ವ್ಯತ್ಯಯವಾಗಬಹುದು ಮತ್ತು ಗ್ರಾಹಕರು ಯಾವುದೇ ರೀತಿಯ ಗಂಭೀರ ಸಮಸ್ಯೆಗಳನ್ನು ಎದುರಿಸಬಹುದು ಎಂದು ನಿಯಂತ್ರಕರು ತಿಳಿಸಿದ್ದಾರೆ. ಇದನ್ನು ಗಮನದಲ್ಲಿಟ್ಟುಕೊಂಡು ಆರ್ಬಿಐ ಈ ಕ್ರಮ ಕೈಗೊಂಡಿದೆ.
Weiterlesen »
ಆನ್ಲೈನ್ ಹಗರಣದ ವಿರುದ್ಧ ಕ್ರಮ ಕೈಗೊಂಡ ವಾಟ್ಸಾಪ್: 2 ಕೋಟಿ ಭಾರತೀಯ ಖಾತೆಗಳು ಬ್ಯಾನ್WhatsApp Scam: ಜಗತ್ತಿನ ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸಾಪ್ (WhatsApp) ಮಾಸಿಕ ವರದಿಯ ಪ್ರಕಾರ, ಮಾಹಿತಿ ತಂತ್ರಜ್ಞಾನದ (ಮಧ್ಯವರ್ತಿ ಮಾರ್ಗಸೂಚಿಗಳು ಮತ್ತು ಡಿಜಿಟಲ್ ಮಾಧ್ಯಮ ನೀತಿಸಂಹಿತೆ) ನಿಯಮಗಳು, 2021 ರ ನಿಯಮ 4(1)(d) ಮತ್ತು ನಿಯಮ 3A(7) ರ ಪ್ರಕಾರ ಈ ಭಾರತೀಯ ಖಾತೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.
Weiterlesen »
ಕೋಮುವಾದಿ ಬಸನಗೌಡ ಪಾಟೀಲ್ ಯತ್ನಾಳ್ ಶಾಸಕನಾಗಿರಲು ನಾಲಾಯಕ್: ಸಚಿವ ಈಶ್ವರ ಖಂಡ್ರೆಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮುಸ್ಲಿಮರು ಹಿಂದೂಗಳ ಮನೆಗೆ ನುಗ್ಗಿ ಹೊಡೆಯುತ್ತಾರೆ, ಅವರ ಹೆಣ್ಣುಮಕ್ಕಳನ್ನು ಹೊತ್ತೊಯ್ಯುತ್ತಾರೆ ಎಂದು ಊಹಾತ್ಮಕ ಹೇಳಿಕೆ ನೀಡಿ, ಮತದಾರರಲ್ಲಿ ಭೀತಿ ಹುಟ್ಟಿಸುತ್ತಿರುವ ಮತ್ತು ದ್ವೇಷ ಬಿತ್ತುತ್ತಿರುವ ಯತ್ನಾಳ್ ವಿರುದ್ಧ ಚುನಾವಣಾ ಆಯೋಗ ತತ್ ಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
Weiterlesen »
KKR ಆಟಗಾರನ ವಿರುದ್ಧ ಬಿಸಿಸಿಐ ಕಠಿಣ ಕ್ರಮ: ಒಂದೇ ಒಂದು ರೂ,ಸಂಭಾವನೆ ನೀಡದೆ ನಿಷೇಧ! ಮಾಡಿದ ತಪ್ಪೇನು?ದೆಹಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಹರ್ಷಿತ್ ರಾಣಾ ಐಪಿಎಲ್ ನೀತಿ ಸಂಹಿತೆ ಉಲ್ಲಂಘಿಸಿದ್ದರು. ಈ ಹಿನ್ನೆಲೆಯಲ್ಲಿ ಮ್ಯಾಚ್ ರೆಫರಿ ಮುಂದೆ ಹಾಜರಾದ ಅವರು, ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದು, ಇದೀಗ ಶಿಕ್ಷೆ ವಿಧಿಸಲಾಗಿದೆ.
Weiterlesen »
KKR vs PBKS: ಕೊಲ್ಕತಾ ವಿರುದ್ಧ ವಿಶ್ವದಾಖಲೆಯ ರನ್ ಚೇಸಿಂಗ್ ಮಾಡಿದ ಪಂಜಾಬ್ ಕಿಂಗ್ಸ್ ತಂಡKKR vs PBKS: ಶುಕ್ರವಾರದಂದು ಈಡನ್ ಗಾರ್ಡನ್ ನಲ್ಲಿ ನಡೆದ ಪಂದ್ಯದಲ್ಲಿ ಜಾನಿ ಬೈರ್ಸ್ಟೋವ್ ಅವರ ವೇಗದ ಶತಕದ ಹಿನ್ನಲೆಯಲ್ಲಿ ಕೇವಲ 18.
Weiterlesen »
Virat Kohli: ಫೀಲ್ಡ್ ಅಂಪೈರ್ಗಳೊಂದಿಗೆ ವಾದ; ಕೊಹ್ಲಿ ವಿರುದ್ಧ ಬಿಸಿಸಿಐ ಕ್ರಮ!?KKR Vs RCB IPL 2024 Match: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡದ ಅನುಭವಿ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ವಿರುದ್ಧದ ಪಂದ್ಯದಲ್ಲಿ ತಾಳ್ಮೆ ಕಳೆದುಕೊಂಡು ಫೀಲ್ಡ್ ಅಂಪೈರ್ಗಳೊಂದಿಗೆ ವಾದಕ್ಕಿಳಿದಿದ್ದಾರೆ..
Weiterlesen »