ಇದೇ ತಿಂಗಳ ಏಪ್ರಿಲ್ 12ರಂದು ಸಮಾಜ ಕಲ್ಯಾಣ ವಸತಿ ಶಾಲೆಯಲ್ಲಿ ಬೆಳಗಿನ ಉಪಾಹಾರದಲ್ಲಿ ಪುಳಿಯೋಗರೆ ಸೇವಿಸಿದ 24ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದರು.
Food poisoning at Bhuvanagiri school: ಭುವನಗಿರಿ ಏರಿಯಾ ಆಸ್ಪತ್ರೆಯಲ್ಲಿ ಅನೇಕರಿಗೆ ಚಿಕಿತ್ಸೆ ನೀಡಲಾಗಿತ್ತು.ಪುಳಿಯೋಗರೆ ಸೇವಿಸಿ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಘಟನೆ ಹೈದರಾಬಾದ್ನಲ್ಲಿ ನಡೆದಿದೆನಿರೂಪಕಿ ಅನುಶ್ರೀ ಈ ಮಟ್ಟದ ಯಶಸ್ಸು ಪಡೆದಿರುವುದಕ್ಕೆ ಕಾರಣ ಈ ಒಬ್ಬ ವ್ಯಕ್ತಿ! ಇವರನ್ನು ಮುಂದಿಟ್ಟುಕೊಂಡೇ ತೆಗೆದುಕೊಳ್ಳುತ್ತಾರೆ ಪ್ರತಿ ನಿರ್ಧಾರ !ಪುಳಿಯೋಗರೆ ಸೇವಿಸಿ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಘಟನೆ ಹೈದರಾಬಾದ್ನ ಯಾದಾದ್ರಿ ಜಿಲ್ಲೆಯ ಭುವನಗಿರಿ ಸಮಾಜ ಕಲ್ಯಾಣ ವಸತಿ ಶಾಲೆಯಲ್ಲಿ ನಡೆದಿದೆ. ಪ್ರಶಾಂತ್ ವಿಷಾಹಾರ ಸೇವಿಸಿ ಮೃತಪಟ್ಟಿರುವ ವಿದ್ಯಾರ್ಥಿಯಾಗಿದ್ದಾನೆ.
ಮೃತ ವಿದ್ಯಾರ್ಥಿ ಪ್ರಶಾಂತ್ ಪೋಚಂಪಲ್ಲಿ ಮಂಡಲದ ಜಿಬ್ಲಕ್ಪಲ್ಲಿ ಗ್ರಾಮದ ನಿವಾಸಿ. ಮೃತ ವಿದ್ಯಾರ್ಥಿಯ ತಂದೆ ನೀಡಿರುವ ದೂರಿನ ಆಧಾರದ ಮೇಲೆ ಪೊಲೀಸರು ಭುವನಗಿರಿ ಸಮಾಜ ಕಲ್ಯಾಣ ವಸತಿಮತ್ತು ಪ್ರಾಂಶುಪಾಲರ ವಿರುದ್ಧ ಐಪಿಸಿ ಸೆಕ್ಷನ್ 153A, 295A ಅಡಿ ಪ್ರಕರಣ ದಾಖಲಿಸಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Puliyogare Hyderabad Bhuvanagiri Welfare School Principal Suspended Telangana Govt Residential School Student Death Food Poisoning At Bhuvanagiri School
Deutschland Neuesten Nachrichten, Deutschland Schlagzeilen
Similar News:Sie können auch ähnliche Nachrichten wie diese lesen, die wir aus anderen Nachrichtenquellen gesammelt haben.
IPL 2024, RCB vs SRH Dream11 Prediction: आरसीबी और सनराइजर्स हैदराबाद के मैच में इन खिलाड़ियों को दें फैंटेसी टीम में मौकाRCB vs SRH Dream11 Prediction, Royal Challengers Bengaluru vs Sunrisers hyderabad Playing XI: जनसत्ता.कॉम ने रॉयल चैलेंजर्स बैंगलोर और सनराइजर्स हैदराबाद के मैच की संभावित ड्रीम इलेवन तैयार की है।
Weiterlesen »
RCB vs SRH: हैदराबाद का इतना ज्यादा बुरा हाल, क्या आज मचा पाएंगे बवालRoyal Challengers Bengaluru vs Sunrisers Hyderabad: हैदराबाद की तस्वीर उसके करोड़ों चाहने वालों को डरा रही है
Weiterlesen »
IPL 2024 : IPL के 30वें मैच में Royal Challengers Bengaluru और Sunrisers Hyderabad के बीच मुकाबलाIPL 2024 : IPL 2024 : IPL का 17वां सीजन शुरू हो चुका है, इस सीजन के 30वें मैच में Royal Challengers Bengaluru और Sunrisers Hyderabad के बीच भिड़ंत होगी, ये मुकाबला Bengaluru के एम चिन्नास्वामी स्टेडियम में खेला जाएगा, जहां एक तरफ RCB को जीत के तलाश है,वही SRH अपने जीत की कारवां को आगे बढ़ाने के लिए मैदान में उतरेगी.
Weiterlesen »
ಹರಳಿನಂತೆ ಗಟ್ಟಿಕಟ್ಟಿರುವ ಯೂರಿಕ್ ಆಸಿಡ್ ಅನ್ನು ಕರಗಿಸಲು ಅರ್ಧ ಚಮಚ ಅರಶಿನದೊಂದಿಗೆ ಈ ಕಾಳಿನ ಪುಡಿ ಸೇವಿಸಿ! ನೋವು ಕೂಡಾ ಥಟ್ಟನೆ ಕಡಿಮೆಯಾಗುವುದು!ಅರಿಶಿನದಲ್ಲಿ ಈ ಪುಡಿಯನ್ನು ಬೆರೆಸಿ ಸೇವಿಸಿದರೆ ಕೀಳುಗಳಲ್ಲಿ ಹರಳಿನಂತೆ ಗಟ್ಟಿಯಾಗಿ ಕುಳಿತಿರುವ ಯೂರಿಕ್ ಆಸಿಡ್ ಅನ್ನು ಕಡಿಮೆ ಮಾಡಬಹುದು. ಮಾತ್ರವಲ್ಲ ಇದರಿಂದ ಉಂಟಾಗುವ ನೋವಿನಿಂದಲೂ ಮುಕ್ತಿ ಸಿಗುತ್ತದೆ.
Weiterlesen »
ಎರಡೇ ಎರಡು ಮೊಗ್ಗು ಲವಂಗವನ್ನು ಹೀಗೆ ಸೇವಿಸಿ! ಸೊಂಟದ ಸುತ್ತ ಕಚ್ಚಿ ಕುಳಿತಿರುವ ಬೊಜ್ಜು ಸುಲಭವಾಗಿ ಕರಗುವುದು !Clove beenfits to loose Weight:ಸ್ಥೂಲಕಾಯತೆ ಎನ್ನುವುದು ಅನುವಂಶಿಕ ಕಾಯಿಲೆ ಖಂಡಿತಾ ಅಲ್ಲ.ಇದು ಕಳಪೆ ಜೀವನಶೈಲಿಯ ಪರಿಣಾಮವಾಗಿ ನಾವು ಎದುರಿಸುವ ಸಮಸ್ಯೆ. ಇದರಿಂದ ಮುಕ್ತಿ ಸಿಗಬೇಕಾದರೆ ಆಹಾರದ ಪಾತ್ರ ಬಹಳ ಮುಖ್ಯ.
Weiterlesen »
ರಾತ್ರಿ ಮಲಗುವ ಮುನ್ನ ಇದನ್ನು ಸೇವಿಸಿ! ಬೆಳಗ್ಗೆ ಮೂತ್ರದ ಮೂಲಕವೇ ಹೊರಹೋಗುತ್ತದೆ ಯೂರಿಕ್ ಆಸಿಡ್ !ಯೂರಿಕ್ ಆಸಿಡ್ ಮಟ್ಟವನ್ನು ನಿಯಂತ್ರಿಸಬೇಕಾದರೆ, ನೈಸರ್ಗಿಕ ಪರಿಹಾರಗಳ ಸಹಾಯವನ್ನು ತೆಗೆದುಕೊಳ್ಳಬಹುದು.ನೈಸರ್ಗಿಕ ಆಹಾರಗಳ ಸಹಾಯದಿಂದ, ರಕ್ತದಲ್ಲಿನ ಯೂರಿಕ್ ಆಸಿಡ್ ಮಟ್ಟವನ್ನು ಕಡಿಮೆ ಮಾಡಬಹುದು.
Weiterlesen »