ದೆಹಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಹರ್ಷಿತ್ ರಾಣಾ ಐಪಿಎಲ್ ನೀತಿ ಸಂಹಿತೆ ಉಲ್ಲಂಘಿಸಿದ್ದರು. ಈ ಹಿನ್ನೆಲೆಯಲ್ಲಿ ಮ್ಯಾಚ್ ರೆಫರಿ ಮುಂದೆ ಹಾಜರಾದ ಅವರು, ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದು, ಇದೀಗ ಶಿಕ್ಷೆ ವಿಧಿಸಲಾಗಿದೆ.
Harshit Rana : ಹರ್ಷಿತ್ ರಾಣಾ ತಮ್ಮ ಪಂದ್ಯದ ಶುಲ್ಕವನ್ನೂ ಕಳೆದುಕೊಂಡಿದ್ದಾರೆNew Rules From 1st May: ಕ್ರೆಡಿಟ್ ಕಾರ್ಡ್ ಸೇರಿದಂತೆ ನಾಳೆಯಿಂದ ಬದಲಾಗಲಿವೆ ಈ ಪ್ರಮುಖ ನಿಯಮಗಳು!Rohit Sharma Wife: ರೋಹಿತ್ ಶರ್ಮಾ ಪತ್ನಿ ರಿತಿಕಾ ನಿಜಕ್ಕೂ ಯಾರು ಗೊತ್ತಾ? ಸ್ಟಾರ್ ಆಟಗಾರನ ಸಹೋದರಿ ಈಕೆ!! Harshit Rana :
ಟೀಂ ಇಂಡಿಯಾದ ನಾಯಕ ರೋಹಿತ್ ಶರ್ಮಾ ಎಷ್ಟು ಕೋಟಿ ಒಡೆಯ ಗೊತ್ತಾ? ವಿರಾಟ್ ಆದಾಯಕ್ಕಿಂತ ಹೆಚ್ಚೇ ಇದೆ ಹಿಟ್ ಮ್ಯಾನ್ INCOME!
ಹರ್ಷಿತ್ ರಾಣಾ ಹರ್ಷಿತ್ ರಾಣಾ ನಿಷೇಧ ಬಿಸಿಸಿಐ ಹರ್ಷಿತ್ ರಾಣಾ ಸುದ್ದಿ ಹರ್ಷಿತ್ ರಾಣಾ ನೀತಿ ಸಂಹಿತೆ ಉಲ್ಲಂಘನೆ ಕನ್ನಡದಲ್ಲಿ ಹರ್ಷಿತ್ ರಾಣಾ ಸುದ್ದಿ ಕನ್ನಡದಲ್ಲಿ ಕ್ರಿಕೆಟ್ ಸುದ್ದಿ Harshit Rana Harshit Rana Ban BCCI Harshit Rana News Harshit Rana Code Violation Harshit Rana News In Kannada Cricket News In Kannada
Deutschland Neuesten Nachrichten, Deutschland Schlagzeilen
Similar News:Sie können auch ähnliche Nachrichten wie diese lesen, die wir aus anderen Nachrichtenquellen gesammelt haben.
Virat Kohli: ಫೀಲ್ಡ್ ಅಂಪೈರ್ಗಳೊಂದಿಗೆ ವಾದ; ಕೊಹ್ಲಿ ವಿರುದ್ಧ ಬಿಸಿಸಿಐ ಕ್ರಮ!?KKR Vs RCB IPL 2024 Match: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡದ ಅನುಭವಿ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ವಿರುದ್ಧದ ಪಂದ್ಯದಲ್ಲಿ ತಾಳ್ಮೆ ಕಳೆದುಕೊಂಡು ಫೀಲ್ಡ್ ಅಂಪೈರ್ಗಳೊಂದಿಗೆ ವಾದಕ್ಕಿಳಿದಿದ್ದಾರೆ..
Weiterlesen »
ಕೋಟಕ್ ಬ್ಯಾಂಕ್ ವಿರುದ್ಧ ಆರ್ಬಿಐ ಕಠಿಣ ಕ್ರಮ, ಹಳೆಯ ಗ್ರಾಹಕರ ಮೇಲೆ ಏನು ಪರಿಣಾಮ?RBI Action against Kotak Mahindra Bank: ಮುಂದಿನ ದಿನಗಳಲ್ಲಿ ಬ್ಯಾಂಕ್ನ ಸರ್ವರ್ನಲ್ಲಿ ವ್ಯತ್ಯಯವಾಗಬಹುದು ಮತ್ತು ಗ್ರಾಹಕರು ಯಾವುದೇ ರೀತಿಯ ಗಂಭೀರ ಸಮಸ್ಯೆಗಳನ್ನು ಎದುರಿಸಬಹುದು ಎಂದು ನಿಯಂತ್ರಕರು ತಿಳಿಸಿದ್ದಾರೆ. ಇದನ್ನು ಗಮನದಲ್ಲಿಟ್ಟುಕೊಂಡು ಆರ್ಬಿಐ ಈ ಕ್ರಮ ಕೈಗೊಂಡಿದೆ.
Weiterlesen »
KKR vs PBKS: ಕೊಲ್ಕತಾ ವಿರುದ್ಧ ವಿಶ್ವದಾಖಲೆಯ ರನ್ ಚೇಸಿಂಗ್ ಮಾಡಿದ ಪಂಜಾಬ್ ಕಿಂಗ್ಸ್ ತಂಡKKR vs PBKS: ಶುಕ್ರವಾರದಂದು ಈಡನ್ ಗಾರ್ಡನ್ ನಲ್ಲಿ ನಡೆದ ಪಂದ್ಯದಲ್ಲಿ ಜಾನಿ ಬೈರ್ಸ್ಟೋವ್ ಅವರ ವೇಗದ ಶತಕದ ಹಿನ್ನಲೆಯಲ್ಲಿ ಕೇವಲ 18.
Weiterlesen »
Lok Sabha Election 2024: ರಾಜ್ಯಕ್ಕೆ ಆದ ಅನ್ಯಾಯವನ್ನು 10 ವರ್ಷಗಳಲ್ಲಿ ಪ್ರಹ್ಲಾದ್ ಜೋಶಿಯವರು ಒಂದೇ ಒಂದು ದಿನವೂ ಪ್ರಶ್ನಿಸಿಲ್ಲLok Sabha Election 2024: ರಾಜ್ಯದಲ್ಲಿ ಇಷ್ಟು ಭೀಕರ ಬರಗಾಲ ಇದ್ದರೂ ಕೇಂದ್ರ ಸರ್ಕಾರ ಕರ್ನಾಟಕ ರಾಜ್ಯದ ಪಾಲಿನ ಒಂದೇ ಒಂದು ರೂಪಾಯಿ ಬರ ಪರಿಹಾರವನ್ನು ಬಿಡುಗಡೆ ಮಾಡಲಿಲ್ಲ.ಕೇಂದ್ರ ಸಚಿವ ಜೋಷಿ ರಾಜ್ಯವನ್ನು ಪ್ರತಿನಿಧಿಸಿದ್ದರೂ ಪ್ರಯೋಜನ ಆಗಲಿಲ್ಲ.ಹೀಗಾಗಿ ಇವರನ್ನು ಸೋಲಿಸಿ ಮನೆಗೆ ಕಳುಹಿಸಿದರೆ ಮಾತ್ರ ನಿಮ್ಮ ಮತಕ್ಕೆ ಗೌರವ ಬರುತ್ತದೆ ಎಂದು ಹೇಳಿದರು.
Weiterlesen »
ನೇಹಾ ಹತ್ಯೆ ಪ್ರಕರಣ ಸಂಬಂಧ ರಾಜ್ಯ ಸರ್ಕಾರ ಕಠಿಣ ಕ್ರಮ ಜರುಗಿಸಲಿ: ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಆಗ್ರಹಭಾನುವಾರ ಹುಬ್ಬಳ್ಳಿಗೆ ಆಗಮಿಸಿದ್ದ ನಡ್ಡಾ ಅವರು, ನೇಹಾಳ ಮನೆಗೆ ತೆರಳಿ ತಂದೆ, ಕಾರ್ಪೋರೇಟರ್ ನಿರಂಜನ್ ಮತ್ತು ಕುಟುಂಬಕ್ಕೆ ಸಾಂತ್ವನ ಹೇಳಿದರು.
Weiterlesen »
KKR vs RCB: ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಆರ್ಸಿಬಿಗೆ 1 ರನ್ ಗಳ ಅಂತರದ ಸೋಲುKKR vs RCB: ಇನ್ನೊಂದೆಡೆಗೆ ಕೊಲ್ಕತ್ತಾ ನೀಡಿದ 223 ರನ್ ಗಳ ಗೆಲುವಿನ ಗುರಿಯನ್ನು ಬೆನ್ನತ್ತಿದ ಬೆಂಗಳೂರು ತಂಡವು ವಿಲ್ ಜಾಕ್ಸ್ 55, ರಜತ್ ಪಟಿದಾರ್ 52 ರನ್ ಗಳಿಸುವ ತಂಡಕ್ಕೆ ಗೆಲುವಿನ ಆಸೆ ಮೂಡಿಸಿದ್ದರು.ಒಂದೆಡೆ ವಿಕೆಟ್ ಉರುಳುತ್ತಿದ್ದರು ಇತ್ತ ಕಡೆ ಬೆಂಗಳೂರು ತಂಡದ ಬ್ಯಾಟ್ಸ್ಮನ್ ಗಳು ಗೆಲುವಿನ ಪ್ರಯತ್ನವನ್ನು ಮುಂದುವರೆಸಿದ್ದರು.
Weiterlesen »